ನವದೆಹಲಿ : ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ.

ಇದರೊಂದಿಗೆ ಆಡಳಿತಾರೂಢ ಎಎಪಿಗೆ ಹಾಗೂ ಕೇಜ್ರಿವಾಲ್​ಗೆ ಭಾರೀ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.

Leave a Reply

Your email address will not be published. Required fields are marked *